ಎರಡು ದಿನಗಳ ರಾಜ್ಯ ಭೇಟಿಗಾಗಿ ಅಮಿತ್ ಶಾ ಆಗಮನ

Prasthutha|

ಬೆಂಗಳೂರು: ಎರಡು ದಿನಗಳ ರಾಜ್ಯ ಭೇಟಿಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಸಂಜೆ ಬೆಂಗಳೂರಿಗೆ ಆಗಮಿಸಿದರು.
ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರು ಅಮಿತ್ ಶಾ ಅವರನ್ನು ಸ್ವಾಗತಿಸಿದರು.
ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರವೀಣ್ ಸೂದ್, ಪ್ರತಾಪ್ ರೆಡ್ಡಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು



Join Whatsapp
Exit mobile version