ಸ್ವಾತಂತ್ರ್ಯದ ಅಮೃತ ಮಹೋತ್ಸವ: ಪಾಪ್ಯುಲರ್ ಫ್ರಂಟ್ ಬ್ಲಡ್ ಡೊನರ್ಸ್ ಫೋರಂನಿಂದ ರಕ್ತದಾನ ಶಿಬಿರ

Prasthutha|

ಶಿರಾಳಕೊಪ್ಪ: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ, ಸಾಗರ ಉಪವಿಭಾಗೀಯ ಅಸ್ಪತ್ರೆ ಹಾಗೂ ಸಾಗರದ ರೋಟರಿ ರೆಡ್ ಕ್ರಾಸ್ ರಕ್ತ ನಿಧಿ ಆಶ್ರಯದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

- Advertisement -

ಶಿಬಿರದಲ್ಲಿ 250ಕ್ಕೂ ಹೆಚ್ಚು ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಅಧ್ಯಕ್ಷ ಮುಜಾಹಿದ್ ಅಹಮದ್, ಕರ್ನಾಟಕ ಬ್ಲಡ್ ಹೆಲ್ಪ್ ಕೇರ್ ನಾ ಸುಹೈಲ್, ಜೆಡಿಎಸ್ ಮುಖಂಡ ರಾಘವೇಂದ್ರ ಬೆಲವಂತನಕೊಪ್ಪ, ಟೌನ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಬಿಲಾಲ್, ಉಪಾಧ್ಯಕ್ಷ ರಾಜಾಸಾಬ್, ಪುರಸಭಾ ಸದಸ್ಯ ಮುದಾಸೀರ್, ಸಾದಿಕ್, ಮಕ್ಬುಲ್ ಸಬ್, ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪದಾಧಿಕಾರಿಗಳಾದ ಮನ್ಸೂರ್ ಅಲಿ ಖಾನ್, ಮುಬಾರಕ್, ಶಯಾಜ್, ರಹಿಲ್, ರಿಯಾಜ್, ತೊಫೀಕ್ ಐಯುಬ್ ಶೇಕ್ ಉಪಸ್ಥಿತರಿದ್ದರು.

Join Whatsapp