ಸುರತ್ಕಲ್ ಟೋಲ್ ವಿರೋಧಿ ಹೋರಾಟಗಾರರ ಮೇಲಿನ ದಾಳಿ ಖಂಡನೀಯ: SDPI

Prasthutha|

ಮಂಗಳೂರು: ಸುರತ್ಕಲ್ ಟೋಲ್ ವಿರೋಧಿ ಹೋರಾಟಗಾರರ ಮೇಲೆ ನಡೆದ ದಾಳಿ ಖಂಡನೀಯ.ಜನತೆ ಬಿಜೆಪಿ ಸರ್ಕಾರದ ಸರ್ವಾಧಿಕಾರ ಆಡಳಿತ ಧೋರಣೆ ವಿರುದ್ಧ ಧ್ವನಿ ಎತ್ತಬೇಕಾಗಿದೆ ಎಂದು SDPI ಮಂಗಳೂರು ನಗರ ಉತ್ತರ ಅಧ್ಯಕ್ಷ ಯಾಸೀನ್ ಅರ್ಕುಳ ಹೇಳಿದ್ದಾರೆ.

- Advertisement -


ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸುರತ್ಕಲ್ ಟೋಲ್ ತೆರವುಗೊಳಿಸುವ ಉಗ್ರಹೋರಾಟಕ್ಕೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಉತ್ತರ ಕ್ಷೇತ್ರಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ತಿಳಿಸಿದರು.

Join Whatsapp