ಬೆಂಗಾವಲು ಪಡೆ ಮೇಲೆ ದಾಳಿ | ಮಮತಾ ಬ್ಯಾನರ್ಜಿ ಗೆ ಗಾಯ

Prasthutha|

ಪಶ್ಚಿಮ ಬಂಗಾಳ : ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬೆಂಗಾವಲು ಪಡೆಯ ಮೇಲೆ ದಾಳಿ ನಡೆದಿದ್ದು, ಮಮತಾ ಬ್ಯಾನರ್ಜಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

- Advertisement -

ಗಾಯಗೊಂಡ ಸ್ಥಿತಿಯಲ್ಲಿ ಸಿಎಂ ಮಮತಾ ಕಾರಿನಲ್ಲಿ ಕುಳಿತಿದ್ದು, ಪ್ರಶ್ನಿಸಿದ ಪತ್ರಕರ್ತರಿಗೆ ನಾಲ್ಕರಿಂದ ಐದು ಜನ ನನ್ನ ಮೇಲೆ ದಾಳಿ ನಡೆಸಿದರು ಎಂದಷ್ಟೇ ಹೇಳಿದ್ದಾರೆ. ಇದನ್ನು ಹೊರತುಪಡಿಸಿ, ಬೇರೆ ಏನನ್ನೂ ಹೇಳುವ ಸ್ಥಿತಿಯಲ್ಲಿ ನಾನಿಲ್ಲ ಎಂದಿದ್ದಾರೆ.

Join Whatsapp