ಮಂಗಳೂರು: ಸ್ಟುಡಿಯೊವೊಂದರ ಮಾಲೀಕರೊಬ್ಬರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಯುಧಗಳಿಂದ ದಾಳಿ ನಡೆಸಿ ಕೊಲೆಗೆ ಪ್ರಯತ್ನಿಸಿರುವ ಘಟನೆ ಫರಂಗಿಪೇಟೆಯಲ್ಲಿ ವರದಿಯಾಗಿದೆ.
ಫರಂಗಿಪೇಟೆಯ ತ್ರಿಷಾ ಸ್ಟುಡಿಯೋದ ಮಾಲೀಕ, ಛಾಯಾಚಿತ್ರಗ್ರಾಹಕ ದಿನೇಶ್ ಶೆಟ್ಟಿ ಅವರ ಮೇಲೆ ತಲವಾರಿನಿಂದ ದಾಳಿ ನಡೆಸಲಾಗಿದೆ. ದಿನೇಶ್ ಸ್ಟುಡಿಯೊದಲ್ಲಿರುವ ವೇಳೆ ಇಂದು ರಾತ್ರಿ ಈ ದಾಳಿ ನಡೆದಿದೆ.
ದಾಳಿ ಮಾಡಿದ ವ್ಯಕ್ತಿಗಳು ಮತ್ತು ದಾಳಿಯ ಹಿಂದಿನ ಕಾರಣ ಇನ್ನಷ್ಟೇ ಬಹಿರಂಗವಾಗಬೇಕಾಗಿದೆ.
ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.
ಧನ್ಯವಾದಗಳು