ಅಯೋಧ್ಯೆ: ರಾಮಮಂದಿರ ಸುತ್ತಮುತ್ತಲಿನ ಮದ್ಯ ಮಾರಾಟಗಾರರ ಪರವಾನಗಿ ರದ್ದುಗೊಳಿಸಿದ ಯುಪಿ ಸರ್ಕಾರ

Prasthutha|

ಅಯೋಧ್ಯೆ:  ಇಲ್ಲಿನ ‘ಶ್ರೀರಾಮ ಮಂದಿರ’ ಪ್ರದೇಶದಲ್ಲಿನ ಮದ್ಯ ಮಾರಾಟದ ಪರವಾನಗಿಯನ್ನು ಯುಪಿ ಸರ್ಕಾರ ರದ್ದುಗೊಳಿಸಿದೆ

- Advertisement -

1968ರ ಅಬಕಾರಿ ಅಂಗಡಿಗಳ ನಿಯಮಗಳಿಗೆ ಮಾಡಲಾದ ತಿದ್ದುಪಡಿಗಳ ಸ್ಥಿತಿಗತಿ ಕುರಿತು ಮಾಹಿತಿ ಕೋರಿದ ಬಹುಜನ ಸಮಾಜ ಪಕ್ಷದ ಸದಸ್ಯ ಭೀಮರಾವ್ ಅಂಬೇಡ್ಕರ್ ಅವರ ಪ್ರಶ್ನೆಗೆ ಉತ್ತರ ಪ್ರದೇಶದ ಅಬಕಾರಿ ಖಾತೆ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ನಿತಿನ್ ಅಗರವಾಲ್ ಅಯೋಧ್ಯೆಯ ‘ಶ್ರೀರಾಮ ಮಂದಿರ’ ಪ್ರದೇಶದಲ್ಲಿನ ಎಲ್ಲಾ ಮದ್ಯದಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಪ್ರತಿಕ್ರಿಯಿಸಿದರು.

Join Whatsapp