ರಾಜ್ಯಾದ್ಯಂತ ಇಂದು ಆಯುಧ ಪೂಜೆ ಸಂಭ್ರಮ

Prasthutha|

ಮಂಗಳೂರು: ಮೈಸೂರು ಅರಮನೆ ಸೇರಿದಂತೆ ರಾಜ್ಯಾದ್ಯಂತ ಇಂದು ಆಯುಧಪೂಜೆಯ ಸಂಭ್ರಮ ಕಳೆಗಟ್ಟಿದೆ.

- Advertisement -

ಕರಾವಳಿಯಾದ್ಯಂತ ನವರಾತ್ರಿ ಹಿನ್ನೆಲೆಯಲ್ಲಿ ಸೋಮವಾರ ಆಯುಧ ಪೂಜೆ ನಡೆಸಲಾಗಿದೆ.


ಆಯುಧ ಪೂಜೆಯ ಹಿನ್ನೆಲೆಯಲ್ಲಿ ಮಂಗಳೂರು, ಉಡುಪಿ ಸಹಿತ ವಿವಿಧ ಕಡೆಗಳಲ್ಲಿ ಹೂ, ಹಣ್ಣು ವ್ಯಾಪಾರ ಬಿರುಸುಗೊಂಡಿದೆ. ರವಿವಾರ ಬೆಳಗ್ಗೆಯಿಂದಲೇ ವ್ಯಾಪಾರಿಗಳು ಮಾರಾಟ ಚಟುವಟಿಕೆಗಳಲ್ಲಿ ನಿರತರಾಗಿದ್ದು, ಗ್ರಾಹಕರು ಖರೀದಿ ಸಂಭ್ರಮದಲ್ಲಿದ್ದರು.



Join Whatsapp
Exit mobile version