ಯತಿ ನರಸಿಂಗಾನಂದನಿಗೆ ಜಾಮೀನು

Prasthutha|

ಡೆಹ್ರಾಡೂನ್: ಮುಸ್ಲಿಂ ಮಹಿಳೆಯರ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದ ಮೊಕದ್ದಮೆಯಲ್ಲಿ ಉತ್ತರ ಪ್ರದೇಶದ ದಾಸ್ನಾ ದೇವಿ ದೇವಾಲಯದ ಮುಖ್ಯಸ್ಥ ಯತಿ ನರಸಿಂಗಾನಂದಗೆ ಹರದ್ವಾರದ ಉತ್ತರಾಖಂಡ ಕೋರ್ಟ್ ಮಂಗಳವಾರ ಜಾಮೀನು ನೀಡಿದೆ.
ಹೆಚ್ಚುವರಿ ಜಿಲ್ಲಾ ಸೆಶನ್ಸ್ ಜಡ್ಜ್ ಭರತ್ ಭೂಷಣ್ ಪಾಂಡೆ ಅವರು ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಆದೇಶಿಸಿದರು. ಸಿಜೆಎಂ ಕೋರ್ಟು ಜನವರಿಯಲ್ಲಿ ಇವರ ಜಾಮೀನು ಅರ್ಜಿಯನ್ನು ನಿರಾಕರಿಸಿತ್ತು.



Join Whatsapp