Home ಕರಾವಳಿ ಅವಹೇಳನ ಆರೋಪ: ಸುನೀಲ್ ಬಜಿಲಕೇರಿಗೆ ಜಾಮೀನು

ಅವಹೇಳನ ಆರೋಪ: ಸುನೀಲ್ ಬಜಿಲಕೇರಿಗೆ ಜಾಮೀನು

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಆರೋಪದಡಿ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯನ್ನು ತಡ ರಾತ್ರಿ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.


ಶುಕ್ರವಾರ ರಾತ್ರಿ ಬಜಪೆ ಠಾಣೆ ಪೊಲೀಸರು ಸುನೀಲ್ ಬಜಿಲಕೇರಿಯನ್ನು ಬಂಧಿಸಿದ್ದರು. ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ತನಿಖೆಗೆ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಕೇಳಿದ್ದರು. ಆದರೆ ನ್ಯಾಯಾಲಯವು ಸುನಿಲ್ ಬಜಿಲಕೇರಿಗೆ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.

Join Whatsapp
Exit mobile version