ಶಾಂತಿ ಕದಡಿದರೆ ಬಜರಂಗ ದಳ, RSS ನಿಷೇಧ: ಪ್ರಿಯಾಂಕ್‌ ಖರ್ಗೆ

Prasthutha|

►ಹಿಜಾಬ್, ಹಲಾಲ್ ಕಟ್, ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ ಎಂದ ಸಚಿವ

- Advertisement -

ಬೆಂಗಳೂರು: ಕರ್ನಾಟಕದಲ್ಲಿ ಶಾಂತಿ ಕದಡಿದರೆ ಬಜರಂಗದಳ ಮತ್ತು ಆರ್‌ ಎಸ್‌ ಎಸ್‌ ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಬಜರಂಗದಳ, ಆರ್‌ ಎಸ್‌ ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ ಎಂದಿದ್ದಾರೆ.

- Advertisement -

ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ ಎಂದು ಅವರು ಹೇಳಿದರು. ಎಂದು ಪ್ರಿಯಾಂಕ್ ಹೇಳಿದ್ದಾರೆ.

Join Whatsapp