ಕರ್ನಾಟಕ ಬಂದ್ ಶಾಂತಿಯುತವಾಗಿ ನಡೆಯಲಿದೆ: ವಾಟಾಳ್​ ನಾಗರಾಜ್​

Prasthutha|

- Advertisement -

ಬೆಂಗಳೂರು: ಕಾವೇರಿಗಾಗಿ ನಾಳೆ ಕರ್ನಾಟಕ ಬಂದ್​ ‘ಮಾಧ್ಯಮದವರು ಬಂದಿರೋದೆ ಒಂದು ತಯಾರಿ ಎಂದು ವಾಟಾಳ್ ನಾಗರಾಜ್ ಹೇಳಿದರು.

‘ನಿಮ್ಮನೆಲ್ಲ ನೋಡಿದ್ರೆ ಬಂದ್ ಯಶಸ್ವಿ ಯಾಗುತ್ತೆ ಅನ್ನಿಸುತ್ತದೆ. ನಾಳೆ ನಡೆಯುವ ಬಂದ್ ಶಾಂತಿಯುತವಾಗಿ ಆಗುತ್ತೆ. ಈ ಬಂದ್ ಗೆ ರಾಜ್ಯದ ಎಲ್ಲರಿಗೂ ಕೈ ಮುಗಿದು ಮನವಿ ಮಾಡ್ತೀವಿ. ‘ಇದು ಸ್ವಂತ ಬಂದ್ ಅಲ್ಲ, ಕಾವೇರಿಗಾಗಿ ನಡಿತಿರೋ ಬಂದ್. ಸಿದ್ದರಾಮಯ್ಯ ಅವರೇ ನೀವು ಬೆಂಬಲ ಕೊಡಬೇಕು ಎಂದರು.



Join Whatsapp
Exit mobile version