ನಾಳೆಯಿಂದ 2 ದಿನ ಬ್ಯಾಂಕ್ ಬಂದ್

Prasthutha|

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ನಾಳೆಯಿಂದ ಬ್ಯಾಂಕ್ ನೌಕರರ ಮುಷ್ಕರ ನೆಡೆಸಲಿದ್ದಾರೆ.

- Advertisement -

ಈ ಹಿನ್ನೆಲೆಯಲ್ಲಿ ಮಾರ್ಚ್ 28 ಮತ್ತು 29ರಂದು ಬ್ಯಾಂಕಿಂಗ್ ವ್ಯವಹಾರದ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಸೋಮವಾರ ಮತ್ತು ಮಂಗಳವಾರ ಬ್ಯಾಂಕ್ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಬ್ಯಾಂಕ್ ನೌಕರರ ಸಂಘಟನೆಗಳ ಒಕ್ಕೂಟದ ಮುಖಂಡರು ಹೇಳಿದ್ದಾರೆ.



Join Whatsapp