ಬಂಟ್ವಾಳ | ಚೂರಿ ಇರಿತ ಪ್ರಕರಣ: ಮೂವರ ಬಂಧನ

Prasthutha|

ಬಂಟ್ವಾಳ: ಆ. 4ರಂದು ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ಎರಡು ತಂಡಗಳ ಹೊಡೆದಾಟ ಹಾಗೂ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಅಶ್ವಥ್, ಶರಣ್ ಹಾಗೂ ವಸಂತ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಉಳಿದ ಆರೋಪಿಗಳಿಗಾಗಿ ಬಂಟ್ವಾಳ ನಗರ ಇನ್ಸ್ಪೆಕ್ಟರ್ ಅನಂತ ಪದ್ಮನಾಭ, ಪಿಎಸ್ ಐ ರಾಮಕೃಷ್ಣ ನೇತೃತ್ವದ ತಂಡ ತನಿಖೆ ನಡೆಸುತ್ತಿದೆ.

- Advertisement -

ಆರೋಪಿಗಳಿಂದ ಹಲ್ಲೆ ಹಾಗೂ ಚೂರಿ ಇರಿತಕ್ಕೊಳಗಾಗಿ ಗಾಯಗೊಂಡಿರುವ ಹರೀಶ ಪೂಜಾರಿ, ವಿನೀತ್ ಹಾಗೂ ಪೃಥ್ವಿರಾಜ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



Join Whatsapp