ಸಾಲ ಹೆಚ್ಚಾಗಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರಬಹುದು: ಈಶ್ವರಪ್ಪ ಪರ ಯತ್ನಾಳ್ ಬ್ಯಾಟಿಂಗ್

Prasthutha|

- Advertisement -

ವಿಜಯಪುರ: ಸಾಲ ಹೆಚ್ಚಾಗಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರಬಹುದು. ಆತ್ಮಹತ್ಯೆಗೆ ಯಾರ ಸಂಬಂಧವೂ ಇಲ್ಲ. ಆತ್ಮಹತ್ಯೆಗೆ ಅನೇಕ ಕಾರಣಗಳು ಇರುತ್ತವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಶ್ವರಪ್ಪ ಪರವಾಗಿ ಮಾತನಾಡಿದರು.

ಸಾಲ ಸೋಲ ಹೆಚ್ಚಾಗಿ ಅಥವಾ ಕುಟುಂಬದ ಸಮಸ್ಯೆಯಿಂದಾಗಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರಬಹುದು. ತಮ್ಮ ವೈಯಕ್ತಿಕ ವಿಚಾರವನ್ನು ತಂದು, ವ್ಯಕ್ತಿ ಹಾಗೂ ಪಕ್ಷದ ವಿರುದ್ಧ ಮಾಡುವುದು ಸರಿಯಲ್ಲ ಎಂದು ಹೇಳಿದರು.

Join Whatsapp