Home ಟಾಪ್ ಸುದ್ದಿಗಳು ಅಕ್ಷರ ಕಲಿಯುವ ಮಕ್ಕಳಿಗೆ ಬಂದೂಕು ನೀಡಿದ ಕೈಗಳಿಗೆ ಮೊದಲು ಕೋಳ ತೊಡಿಸಬೇಕು: ಬಿ. ಕೆ ಹರಿಪ್ರಸಾದ್

ಅಕ್ಷರ ಕಲಿಯುವ ಮಕ್ಕಳಿಗೆ ಬಂದೂಕು ನೀಡಿದ ಕೈಗಳಿಗೆ ಮೊದಲು ಕೋಳ ತೊಡಿಸಬೇಕು: ಬಿ. ಕೆ ಹರಿಪ್ರಸಾದ್

ಬೆಂಗಳೂರು: ಅಕ್ಷರ ತಿದ್ದುವ ಎಳೆಯ ಮಕ್ಕಳ ಕೈಯಲ್ಲಿ ತ್ರಿಶೂಲ, ಬಂದೂಕು ನೀಡಿದ ಕೈಗಳಿಗೆ ಮೊದಲು ಕೋಳ ತೊಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ  ಅವರು, ಮಡಿಕೇರಿಯ ಶಾಲೆಯೊಂದರಲ್ಲಿ ಬಜರಂಗದಳದ ಗೂಂಡಾಪಡೆ ನಡೆಸಿದ ತರಬೇತಿ ಶಿಬಿರಕ್ಕೆ BJP ಶಾಸಕರುಗಳು ಮಾರ್ಗದರ್ಶಕರು,ರಾಜ್ಯಾಧ್ಯಕ್ಷ ಸಮರ್ಥಕ.! 

ಅಷ್ಟಕ್ಕೂ BJPಯ ಶಾಸಕರ ಮಕ್ಕಳು ಕಾಣಲೇ ಇಲ್ವಲ್ಲಾ? ಬಹುಶಃ ಶಾಸಕರಾಗಲು ತರಬೇತಿ ಪಡೆಯುತ್ತಿರಬೇಕು ಎಂದು ಕುಟುಕಿದರು.

Join Whatsapp
Exit mobile version