ಬೆಳಗಾವಿ ಲೋಕಸಭಾ ಉಪಚುನಾವಣೆ : ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಟಿಕೆಟ್

Prasthutha|

ಮುಂಬರುವ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸತೀಶ್ ಜಾರಕಿಹೊಳಿಗೆ ಟಿಕೆಟ್ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸತೀಶ್ ಜಾರಕಿಹೊಳಿ ಅವರಿಗೆ ಬಿ ಫಾರಂ ಹಂಚಿದ್ದಾರೆ.

- Advertisement -

ಬಿಜೆಪಿಯ ಮಾಜಿ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ನಿಧನದಿಂದಾಗಿ ತೆರವಾಗಿದ್ದ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಮೊದಲ ಪಕ್ಷವಾಗಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ.

ಬಿಜೆಪಿಯ ಮಾಜಿ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ನಿಧನದಿಂದಾಗಿ ತೆರವಾಗಿದ್ದ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಮೊದಲ ಪಕ್ಷವಾಗಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ಬಿಜೆಪಿಯಲ್ಲಿ ಟಿಕೆಟಿಗಾಗಿ ಪ್ರಮೋದ್ ಮುತಾಲಿಕ್ ಮತ್ತು ಸುರೇಶ್ ಅಂಗಡಿಯವರ ಮಗಳಿಗೆ ಟಿಕೆಟ್ ನೀಡುವ ಕುರಿತಾಗಿ ಗೊಂದಲಗಳು ಇನ್ನೂ ಮುಂದುವರಿದಿದೆ.

Join Whatsapp