ಬೆಳ್ತಂಗಡಿಯ ಮೂವರ ಹತ್ಯೆ: 7 ದಿನಗಳ ಬಳಿಕ ಮನೆಗೆ ತಲುಪಿದ ಮೃತದೇಹ

Prasthutha|

- Advertisement -

ಬೆಳ್ತಂಗಡಿ: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್‌ಎ ಪರೀಕ್ಷೆ ಬಳಿಕ ಇದೀಗ ಮೂವರ ಮೃತದೇಹವನ್ನು ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ.

ಮಾ.29 ರಂದು ಶುಕ್ರವಾರ ಬೆಳಗ್ಗೆ ಮೃತದೇಹ ಮನೆಗೆ ತಲುಪಿದೆ.

- Advertisement -

ಶಾಹುಲ್ ಹಮೀದ್ ಹಾಗೂ ಇಸಾಕ್ ರವರ ಮೃತದೇಹ ಬೆಳಗಿನ ಜಾವ ಉಜಿರೆ ಮೊಯ್ಯುದ್ದಿನ್ ಜುಮಾ ಮಸೀದಿ ಹಳೆಪೇಟೆಗೆ ತಲುಪಿದೆ ಹಾಗೂ ಸಿದ್ದೀಕ್ ರವರ ಮೃತದೇಹ ಶಿರ್ಲಾಲ್‌ ಮಸೀದಿಗೆ ತಲುಪಿದೆ ಎಂದು ತಿಳಿದು ಬಂದಿದೆ.

Join Whatsapp