Home ಟಾಪ್ ಸುದ್ದಿಗಳು ಪ್ರಧಾನಿ ಮೋದಿ ಉದ್ಘಾಟಿಸಿದ ಮರುದಿನವೇ ಕಿತ್ತುಬಂದ ಬೆಂಗಳೂರು–ಮೈಸೂರು ಎಕ್ಸ್ ಪ್ರೆಸ್ ವೇ !

ಪ್ರಧಾನಿ ಮೋದಿ ಉದ್ಘಾಟಿಸಿದ ಮರುದಿನವೇ ಕಿತ್ತುಬಂದ ಬೆಂಗಳೂರು–ಮೈಸೂರು ಎಕ್ಸ್ ಪ್ರೆಸ್ ವೇ !

ರಾಮನಗರ: ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಬೆಂಗಳೂರು–ಮೈಸೂರು ಎಕ್ಸ್ ಪ್ರೆಸ್ ವೇ ಮರುದಿನವೇ ಕಿತ್ತು ಬಂದಿದೆ.


ಬಿಡದಿ ಬೈಪಾಸ್ ಸೇತುವೆ ಮೇಲಿನ ರಸ್ತೆ ಕಿತ್ತು ಬಂದಿದೆ. ಅರ್ಧಭಾಗದಲ್ಲಿ ವಾಹನಗಳು ಓಡಾಟದಂತೆ ಬ್ಯಾರಿಕೇಡ್ ಹಾಕ ಲಾಗಿದೆ.


ಸದ್ಯ ದುರಸ್ತಿ ಕಾರ್ಯ ನಡೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

Join Whatsapp
Exit mobile version