Home ಟಾಪ್ ಸುದ್ದಿಗಳು ಭಾರತ್ ಬಂದ್ ಹಿನ್ನೆಲೆ | ಗೃಹ ಸಚಿವರಿಂದ ಪೊಲೀಸರಿಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಭಾರತ್ ಬಂದ್ ಹಿನ್ನೆಲೆ | ಗೃಹ ಸಚಿವರಿಂದ ಪೊಲೀಸರಿಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ನಾಳೆ ಭಾರತ್ ಬಂದ್ ಕರೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಎಲ್ಲಾ  ಮುಂಜಾಗರೂಕತಾ ಕ್ರಮಗಳನ್ನು ತೆಗೆದುಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರು ನಗರ, ಜಿಲ್ಲಾ ಕೇಂದ್ರಗಳು ಹಾಗೂ ಇತರ ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ  ವಿಶೇಷ ನಿಗಾ ವಹಿಸುವಂತೆ ಸಹಾ ನಿರ್ದೇಶನ ನೀಡಲಾಗಿದೆ ಎಂದೂ ತಿಳಿಸಿದ್ದಾರೆ.

Join Whatsapp
Exit mobile version