‘ಲವ್ ಯೂ ರಚ್ಚು’ ಚಿತ್ರ ತಂಡಕ್ಕೆ ದೊಡ್ಡ ರಿಲೀಫ್: ಆರೋಪಿಗಳಿಗೆ ಜಾಮೀನು

Prasthutha|

ರಾಮನಗರ: ‘ಲವ್​​ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್​​ ವಿವೇಕ್​ ಮೃತಪಟ್ಟ ಘಟನೆಗೆ ಸಂಬಂಧಿಸಿ ನಟ ಅಜಯ್​ ರಾವ್​ ಮತ್ತು ಐವರು ಆರೋಪಿಗಳಿಗೆ ಇಂದು ಜಾಮೀನು ನೀಡಿ ರಾಮನಗರದ ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

- Advertisement -

ಚಿತ್ರದ ನಿರ್ದೇಶಕ ಶಂಕರಯ್ಯ, ಕ್ರೇನ್ ಆಪರೇಟರ್ ಮಹದೇವ್, ಸಾಹಸ ನಿರ್ದೇಶಕ ವಿನೋದ್ ಕುಮಾರ್ ಇವರಿಗೆ ಜಾಮೀನು ಸಿಕ್ಕಿದೆ. ನಟ ಅಜೇಯ್ ರಾವ್ ಹಾಗೂ ಗುರು ದೇಶಪಾಂಡೆಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ.

Join Whatsapp