ಸೇನಾ ಹೆಲಿಕಾಪ್ಟರ್ ಪತನ| ತನಿಖೆಗೆ ಆದೇಶಿಸಿದ ವಾಯುಪಡೆ

Prasthutha|

ಚೆನ್ನೈ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನದ ಬಗ್ಗೆ ತನಿಖೆ ನಡೆಸಲು ವಾಯುಪಡೆ ಆದೇಶಿಸಿದೆ.

- Advertisement -

ಅಪಘಾತದ ಕಾರಣವನ್ನು ಕಂಡುಹಿಡಿಯಲು ವಾಯುಪಡೆಯು ತನಿಖೆಗೆ ಆದೇಶಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ತಮಿಳುನಾಡಿನ ಊಟಿಯ ಕೂನೂರಿನಲ್ಲಿ ಈ ದುರ್ಘಟನೆ ನಡೆದಿದ್ದು, ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಸೇರಿ 13 ಮಂದಿ ಮೃತಪಟ್ಟಿದ್ದಾರೆ.

Join Whatsapp