ಬಿಜೆಪಿ-ಜೆಡಿಎಸ್ ಮೈತ್ರಿ: ನಿಖಿಲ್ ಜೊತೆ ದೆಹಲಿಗೆ ಪ್ರಯಾಣಿಸಿದ ಕುಮಾರಸ್ವಾಮಿ

Prasthutha|

ದೇವನಹಳ್ಳಿ: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾತುಕತೆ ನಡೆಸಲು ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದೆಹಲಿಯತ್ತ ಪಯಣ ಬೆಳೆಸಿದ್ದಾರೆ.

- Advertisement -


ಬೆಂಗಳೂರಿನಿಂದ ಕೆಂಪೇಗೌಡ ಏರ್ಪೋರ್ಟ್ ಗೆ ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ, ಬೆಳಗ್ಗೆ 9:50ರ ಏರ್ ಇಂಡಿಯಾ ವಿಮಾನದಲ್ಲಿ ಪುತ್ರ ನಿಖಿಲ್ ಜೊತೆ ದೆಹಲಿಗೆ ತೆರಳಿದರು.

Join Whatsapp