ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಒಂದಾಗಿ ಕಾಂಗ್ರೆಸ್ಸನ್ನು ಧೂಳಿಪಟ ಮಾಡ್ತೇವೆ: ವಿಜಯೇಂದ್ರ

Prasthutha|

ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿ ಕಾಂಗ್ರೆಸ್ ಅನ್ನು ಧೂಳಿಪಟ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

- Advertisement -

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐ.ಎನ್.ಡಿ.ಐ.ಎ ಒಕ್ಕೂಟ ಬಿಜೆಪಿ ವಿರುದ್ಧ ಕೆಲಸ ಮಾಡಿತ್ತು. ಇಷ್ಟಾದರೂ ಚುನಾವಣೆಯ ಫಲಿತಾಂಶ ದೊಡ್ಡ ಶಕ್ತಿ ತಂದು ಕೊಟ್ಟಿದೆ. ಕಾಂಗ್ರೆಸ್ ಪಕ್ಷದ ಪೊಳ್ಳು ಭರವಸೆಗಳನ್ನು ಜನರು ನಂಬುತ್ತಿಲ್ಲ. ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಕಾರ್ಯಕರ್ತರಲ್ಲಿ ಸಂತಸ ತಂದಿದೆ ಎಂದಿದ್ದಾರೆ.

Join Whatsapp