2 ಲಕ್ಷ ಮುಸ್ಲಿಮರನ್ನು ಕೊಲ್ಲುವ ಬೆದರಿಕೆ ಹಾಕಿದ ಬಿಜೆಪಿ‌ ನಾಯಕ: ತಕ್ಷಣವೇ ಕ್ರಮಕೊಳ್ಳಲು SDPI ಆಗ್ರಹ

Prasthutha|

ಬೆಂಗಳೂರು: ಬಿಜೆಪಿ ನಾಯಕ ಕರ್ನೈಲ್ ಸಿಂಗ್ ಎಂಬಾತ 2 ಲಕ್ಷ ಮುಸ್ಲಿಮರನ್ನು ಕೊಲ್ಲುವ ಬೆದರಿಕೆ ಹಾಕಿದ್ದಾರೆ. ಇದು ಸಂಪೂರ್ಣವಾಗಿ ಭಯಾನಕ ಮತ್ತು ಖಂಡನೀಯ ಎಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ.

- Advertisement -

ಯಾವುದೇ ಸಮುದಾಯವನ್ನು ಕೊಲ್ಲುವ ಬೆದರಿಕೆಗಳು ಅಪರಾಧವಾಗಿದ್ದು, ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಬಿಜೆಪಿ ನಾಯಕ ಕರ್ನೈಲ್ ಸಿಂಗ್ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಬೇಕೆಂದು ನಾನು ಅಧಿಕಾರಿಗಳನ್ನು ಒತ್ತಾಯಿಸುತ್ತೇನೆ. ನ್ಯಾಯ ಮೇಲುಗೈ ಸಾಧಿಸಬೇಕು ಎಂದು ಅಬ್ದುಲ್ ಮಜೀದ್ ಆಗ್ರಹಿಸಿದ್ದಾರೆ.

Join Whatsapp
Exit mobile version