Home ಟಾಪ್ ಸುದ್ದಿಗಳು ರಾಮಮಂದಿರ ನಿರ್ಮಾಣದ ಹೆಸರಿನಲ್ಲಿ ಬಿಜೆಪಿ ಹಣ ಲೂಟಿ ಮಾಡಿದೆ: ಉದ್ಧವ್ ಠಾಕ್ರೆ

ರಾಮಮಂದಿರ ನಿರ್ಮಾಣದ ಹೆಸರಿನಲ್ಲಿ ಬಿಜೆಪಿ ಹಣ ಲೂಟಿ ಮಾಡಿದೆ: ಉದ್ಧವ್ ಠಾಕ್ರೆ

ಮುಂಬೈ: ರಾಮ ಮಂದಿರ ನಿರ್ಮಾಣದ ಹೆಸರಿನಲ್ಲಿ ಬಿಜೆಪಿ ಹಣ ಲೂಟಿ ಮಾಡಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗಂಭೀರ ಆರೋಫ ಮಾಡಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಮಮಂದಿರ ನಿರ್ಮಾಣದ ನಿರ್ಧಾರ ನಿಮ್ಮ ಸರ್ಕಾರದ್ದಲ್ಲ, ನ್ಯಾಯಾಲಯ ನೀಡಿದ ತೀರ್ಪು. ಆದರೆ, ಅದರ ನಿರ್ಮಾಣವನ್ನು ಮುಂದಿಟ್ಟುಕೊಂಡು ನೀವು ಜೋಳಿಗೆಯೊಂದಿಗೆ ಜನರ ಬಳಿಗೆ ಹೋಗಿದ್ದೀರಿ. ಎಲ್ಲಿದೆ ನಿಮ್ಮ ಹಿಂದುತ್ವ?” ಎಂದು ಪ್ರಶ್ನಿಸಿದ್ದಾರೆ.


ಶಿವಸೇನೆ ತನ್ನ ಸೈದ್ಧಾಂತಿಕ ಬೇರುಗಳನ್ನು ಮರೆತಿದೆ ಎಂದು ಬಿಜೆಪಿ ಆರೋಪಿಸಿದ ಬೆನ್ನಲ್ಲೇ, ಹಿಂದುತ್ವಕ್ಕಾಗಿ ಬಿಜೆಪಿಯ ಕೊಡುಗೆಯನ್ನು ಠಾಕ್ರೆ ಪ್ರಶ್ನಿಸಿದ್ದಾರೆ

Join Whatsapp
Exit mobile version