Home ಟಾಪ್ ಸುದ್ದಿಗಳು ಬಿಜೆಪಿಯವರಿಗೆ ಬರ ಪರಿಹಾರ ಹಣ ತರುವ ತಾಕತ್ತು ಇದೆಯಾ: ಮಧು ಬಂಗಾರಪ್ಪ ಪ್ರಶ್ನೆ

ಬಿಜೆಪಿಯವರಿಗೆ ಬರ ಪರಿಹಾರ ಹಣ ತರುವ ತಾಕತ್ತು ಇದೆಯಾ: ಮಧು ಬಂಗಾರಪ್ಪ ಪ್ರಶ್ನೆ

ಶಿವಮೊಗ್ಗ: ಬಿಜೆಪಿಯವರಿಗೆ ಬರ ಪರಿಹಾರ ಹಣ ತರುವ ತಾಕತ್ತು, ಧಮ್ ಇದೆಯಾ? ಆರು ತಿಂಗಳಾದರೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿಕೊಂಡಿರಲಿಲ್ಲ ಎಂದು ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಡ್ರೆಸ್ ಇಲ್ಲದೆ ಹೋಗುತ್ತಾರೆ. ಬಿಜೆಪಿಯವರು ಎಂದೂ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬಂದಿಲ್ಲ ದುಡ್ಡಿನ ಮೂಲಕ ಅವ್ಯವಹಾರದ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಎಂದು ಕಿಡಿಕಾರಿದರು

Join Whatsapp
Exit mobile version