ಸ್ವಪಕ್ಷದ ವಿರುದ್ಧವೇ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ

Prasthutha|

ಬೆಂಗಳೂರು:ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಮಾಡಿದ ಸರಕಾರದ ನಿಲುವು ಪ್ರಶ್ನಿಸಿ ಬಿಜೆಪಿಯ ಶಾಸಕರೊಬ್ಬರು ತಮ್ಮ ಪಕ್ಷದ ವಿರುದ್ಧವೇ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

- Advertisement -

ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ ಕ್ಷೇತ್ರದ ನಡುವೆ ಹುಳಿಮಾವು ವಾರ್ಡ್ ಹಂಚಿಕೆಯಾಗಿದೆ ಎಂದು ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಬಿಬಿಎಂಪಿ ಕಾಯ್ದೆಗೆ ವಿರುದ್ಧವಾಗಿ ವಾರ್ಡ್ ಪುನರ್ ವಿಂಗಡಣೆ ಮಾಡಲಾಗಿದ್ದು,ಇದನ್ನು ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Join Whatsapp