ಬ್ರಹ್ಮರಕೊಟ್ಲು: ಸಭಾಂಗಣದ ಆವರಣದಲ್ಲಿ ಯುವಕನ ಮೃತದೇಹ ಪತ್ತೆ

Prasthutha|

ಬಂಟ್ವಾಳ: ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ಬಿ.ಸಿ.ರೋಡ್ – ತಲಪಾಡಿ ಸಮೀಪದ ಬಂಟರ ಭವನದ ಆವರಣದಲ್ಲಿ ನಡೆದಿದೆ.

- Advertisement -


ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಮೃತರು.


ರಾತ್ರಿ 12ರ ಸುಮಾರಿಗೆ ಘಟನೆ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ ಸಂತೋಷ್ ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತುಕೊಂಡಿದ್ದು, ಆ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿರಬಹುದೆಂದು ಎಂದು ಶಂಕಿಸಲಾಗಿದೆ.

Join Whatsapp