ಬ್ರಾಹ್ಮಣ ಸಮಾಜ ಮೂರ್ಖ ಸಮಾಜ ಎಂದ ಪ್ರಮೋದ್ ಮುತಾಲಿಕ್

Prasthutha|

ಹುಬ್ಬಳ್ಳಿ: ಮುಸ್ಲಿಮರ ವಿರುದ್ಧ ಅಸಹನೆ ಮುಂದುವರೆಸುತ್ತಿರುವ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ  ಪ್ರಮೋದ್ ಮುತಾಲಿಕ್ ಈ ಸಂಬಂಧವಾಗಿ ಬ್ರಾಹ್ಮಣರ ವಿರುದ್ಧ ಕಿಡಿ ಕಾರಿದ್ದಾರೆ.

- Advertisement -

ಬ್ರಾಹ್ಮಣ ಸಮಾಜ ಮೂರ್ಖ ಸಮಾಜ. ರಾಮ್ ರಹೀಮ್ ಮಿಲ್ಕ ಡೈರಿಯಲ್ಲಿ ತುಪ್ಪ ಖರೀದಿ ಮಾಡುತ್ತಾರೆ. ಮುಸ್ಲಿಮರ ಕಡೆ ಕಬ್ಬು, ಎಲೆ, ಹೂ ಖರೀದಿ ಮಾಡಿದರೆ ಅಶಾಸ್ತ್ರ ಆಗುತ್ತದೆ. ಶಾಸ್ತ್ರ ಒಪ್ಪಲ್ಲ, ದೇವರು ಶಾಪ ಕೊಡುತ್ತಾರೆ ಎಂದು ಮುಸ್ಲಿಮರನ್ನು ವಿರೋಧಿಸುವ ಭರದಲ್ಲಿ ಬ್ರಾಹ್ಮಣ ಸಮಾಜವನ್ನು ಅವಹೇಳನ ಮಾಡಿದ್ದಾರೆ.

Join Whatsapp