Home ಟಾಪ್ ಸುದ್ದಿಗಳು “ನಿಮ್ಮ ಕಾರ್ಯವು ನನ್ನ ಕಣ್ಣಲ್ಲಿ ನೀರು ತರಿಸಿದೆ”: ಭಗವಂತ್ ಮಾನ್ ಕ್ರಮವನ್ನು ಪ್ರಶಂಸಿಸಿದ ಅರವಿಂದ್...

“ನಿಮ್ಮ ಕಾರ್ಯವು ನನ್ನ ಕಣ್ಣಲ್ಲಿ ನೀರು ತರಿಸಿದೆ”: ಭಗವಂತ್ ಮಾನ್ ಕ್ರಮವನ್ನು ಪ್ರಶಂಸಿಸಿದ ಅರವಿಂದ್ ಕೇಜ್ರಿವಾಲ್

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಭ್ರಷ್ಟಾಚಾರದ ಆರೋಪದ ಮೇಲೆ ಆರೋಗ್ಯ ಸಚಿವರನ್ನು  ವಜಾಗೊಳಿಸಿದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮಾನ್ ರನ್ನು ಪ್ರಶಂಸಿರುವ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

ಅವರು ತಮ್ಮ ಪೋಸ್ಟ್ ನಲ್ಲಿ “ನಿಮ್ಮ ಬಗ್ಗೆ ಹೆಮ್ಮೆಯಿದೆ ಭಗವಂತ್. ನಿಮ್ಮ ಕಾರ್ಯವು ನನ್ನ ಕಣ್ಣಲ್ಲಿ ನೀರು ತರಿಸಿದೆ. ಇಡೀ ರಾಷ್ಟ್ರವು ಇಂದು ಎಎಪಿ ಬಗ್ಗೆ ಹೆಮ್ಮೆ ಪಡುತ್ತಿದೆ” ಎಂದು ಹೇಳಿದ್ದಾರೆ.

Join Whatsapp
Exit mobile version