ತೆಲಂಗಾಣದಲ್ಲಿ ಬಿಆರ್ ಎಸ್ –ಬಿಎಸ್ ಪಿ ಮೈತ್ರಿ ಘೋಷಣೆ

Prasthutha|

ಹೈದರಾಬಾದ್: ಮುಂಬರುವ ಲೋಕಸಭೆ ಚುನಾವಣೆಗೆ ಭಾರತ ರಾಷ್ಟ್ರ ಸಮಿತಿಯ (ಬಿಆರ್ ಎಸ್) ಹಾಗೂ ಬಹುಜನ ಸಮಾಜ ಪಕ್ಷವು (ಬಿಎಸ್ ಪಿ) ಮೈತ್ರಿ ಮಾಡಿಕೊಂಡಿರುವುದಾಗಿ ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ ರಾವ್ ಇಂದು (ಶುಕ್ರವಾರ) ಘೋಷಿಸಿದ್ದಾರೆ.

- Advertisement -

‘ನಾಗರ್ಕರ್ನೂಲ್ ಮತ್ತು ಹೈದರಾಬಾದ್ ಲೋಕಸಭಾ ಕ್ಷೇತ್ರಗಳನ್ನು ಬಿಎಸ್ಪಿಗೆ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

Join Whatsapp