ಬಸ್-ಬೈಕ್ ಡಿಕ್ಕಿ; ಇಬ್ಬರಿಗೆ ಗಾಯ

Prasthutha|

ಕೊಡಗು: ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಬೈಕ್  ನಡುವೆ ಸಂಭವಿಸಿದ ಅಪಘಾತದಲ್ಲಿ  ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಮಡಿಕೇರಿಯಲ್ಲಿ  ನಡೆದಿದೆ.

- Advertisement -

ಗಾಯಾಳುಗಳನ್ನು ಸುಂಟಿಕೊಪ್ಪ ನಿವಾಸಿ ಕಾವ್ಯ ಮತ್ತು ದೀಕ್ಷಿತ್ ಎಂದು ಗುರುತಿಸಲಾಗಿದೆ. ಇಬ್ಬರೂ  ಕುಶಾಲನಗರ ಆಕ್ಸಿಸ್ ಬ್ಯಾಂಕ್ ಉದ್ಯೋಗಿಗಳು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು  ಆಸ್ಪತ್ರೆಗೆ  ಸಾಗಿಸಲಾಗಿದೆ.  

ಕಾವ್ಯ  ಅವರ ಕಾಲಿಗೆ ಬಲವಾದ ಪೆಟ್ಟಾದ ಕಾರಣ  ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ.

Join Whatsapp