ಬಸ್ ನಲ್ಲಿ ಬೆಂಕಿ ಅವಘಡ: ಪ್ರಯಾಣಿಕರು ಪಾರು

Prasthutha|

ಯಲ್ಲಾಪುರ: ಬಸ್ಸೊಂದು  ಧಗ ಧಗನೆ ಹೊತ್ತಿ ಉರಿದು ಸಂಪೂರ್ಣ  ಸುಟ್ಟು ಕರಕಲಾದ ಘಟನೆ  ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಜೊಡಕೆರೆ ಬಳಿ ಬೆಳಗ್ಗಿನ ಜಾವ ನಡೆದಿದೆ.

- Advertisement -

ಈ ಬಸ್ ಮುಂಬಾಯಿ ಯಿಂದ ಕೇರಳಕ್ಕೆ ಹೋಗುತ್ತಿತ್ತು. ಬಸ್ಸಿನಲ್ಲಿ 28 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದ್ದು,ಪ್ರಯಾಣಿಕರಿಗೆ  ಯಾವುದೇ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ  ಬೆಂಕಿಯನ್ನು ನಂದಿಸಿದ್ದಾರೆ.

- Advertisement -

ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp