ನಾಳೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಶುಕ್ರವಾರಕ್ಕೆ ಮುಂದೂಡಿಕೆ

Prasthutha|

ಬೆಂಗಳೂರು: ಗುರುವಾರ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದ್ದು, ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ.

- Advertisement -


ಹಾಗಾಗಿ ನಾಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಘೋಷಣೆಯಾಗುವುದಿಲ್ಲ.


ನಾಳೆಯೂ ಕೂಡಾ ಅಧಿಕಾರಿಗಳ ಜತೆ ಸಿಎಂ ಸಭೆ ನಡೆಸಿ ಶುಕ್ರವಾರ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆಸಿ ನಂತರ ಗ್ಯಾರಂಟಿ ಯೋಜನೆ ಅನುಷ್ಠಾನದ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp