ಮುಖ್ಯಮಂತ್ರಿ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶಿಸಿ ಮುತ್ತಿಗೆ: ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರ ಬಂಧನ

Prasthutha|

ಕೊಪ್ಪಳ: ಒಂದು ವರ್ಷ ಪೂರೈಸಿದ ಬೊಮ್ಮಾಯಿ ಸರ್ಕಾರದ ದುರಾಡಳಿತವನ್ನು ಖಂಡಿಸಿ ಹಾಗೂ ದ.ಕ ಜಿಲ್ಲೆಯಲ್ಲಿ ನಡೆದ ಹತ್ಯೆಗಳ ಪರಿಹಾರ ಒದಗಿಸುವಲ್ಲಿ ತಾರತಮ್ಯ ಎಸಗಿದ ಮುಖ್ಯಮಂತ್ರಿ ಬೊಮ್ಮಾಯಿ ಕೊಪ್ಪಳ ಜಿಲ್ಲೆಗೆ ಆಗಮಿಸಿದ ಸಂದರ್ಭ, ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರು ಕಪ್ಪು ಭಾವುಟ ಪ್ರದರ್ಶಿಸಿ ಮುತ್ತಿಗೆ ಹಾಕಿದ ಘಟನೆ ನಡೆದಿದ್ದು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Join Whatsapp