ಸದ್ಯದಲ್ಲೇ ಕೊಳಚೆ ನೀರಿನಿಂದ ಓಡಲಿವೆ ಕಾರು, ಬಸ್, ಟ್ರಕ್: ಸಚಿವ ನಿತಿನ್ ಗಡ್ಕರಿ

Prasthutha|

ನವದೆಹಲಿ: ಸದ್ಯದಲ್ಲೇ ಕೊಳಚೆ ನೀರಿನಿಂದ ಕಾರು, ಟ್ರಕ್, ಬಸ್ ಓಡಲಿದ್ದು, ವಿವಿಧ ನಗರಗಳಲ್ಲಿ ಗ್ರೀನ್ ಹೈಡ್ರೋಜನ್ ಓಡಿಸುವ ಯೋಜನೆ ಇದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿರುವುದಾಗಿ ವರದಿಯಾಗಿದೆ.

- Advertisement -


6ನೇ ರಾಷ್ಟ್ರೀಯ ಹಣಕಾಸು ಶೃಂಗವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಗರಗಳ ಕೊಳಚೆ ನೀರು ಮತ್ತು ಘನ ತ್ಯಾಜ್ಯದಿಂದ ಉತ್ಪಾದಿಸಬಹುದಾದ ಗ್ರೀನ್ ಹೈಡ್ರೋಜನ್ ಬಳಸಿ ಬಸ್, ಕಾರು ಮತ್ತು ಟ್ರಕ್ ಗಳನ್ನು ಓಡಿಸುವ ಯೋಜನೆ ಇದೆ’. ‘ಕಸಕ್ಕೆ ಮೌಲ್ಯ ತಂದುಕೊಡಲು ನಾನು ಪ್ರಯತ್ನಿಸುತ್ತಿದ್ದೇನೆ’ಎಂದು ಅವರು ಹೇಳಿದ್ದಾರೆ.

Join Whatsapp