ಜ್ಞಾನವಾಪಿ ಮಸೀದಿ ವಿವಾದಗೊಳಿಸಿದ ಪ್ರಕರಣ: ಸ್ಥಳೀಯ ಕೋರ್ಟ್‌ಗೆ 8 ವಾರ ಕಾಲಾವಕಾಶ ನೀಡಿದ ಹೈಕೋರ್ಟ್!

Prasthutha|

ವಾರಣಾಸಿ: ಜ್ಞಾನವಾಪಿ ಮಸೀದಿಯನ್ನು ವಿವಾದ ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ವಿವಾದಿತ ಪ್ರದೇಶದಲ್ಲಿರುವ ಶಿವಲಿಂಗ ಪೂಜೆ ಕುರಿತು ನಿರ್ಧರಿಸುವಂತೆ ವಾರಣಾಸಿ ಕೋರ್ಟ್ ಗೆ ನಿರ್ದೇಶನ ನೀಡಿದೆ.

- Advertisement -

ಮೇ 2022 ರಲ್ಲಿ ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡುಬಂದಿದೆ ಎನ್ನಲಾದ ‘ಮಶಿವಲಿಂಗ’ವನ್ನು ಪೂಜಿಸಲು ಅನಿಯಂತ್ರಿತ ಹಕ್ಕನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಎಂಟು ವಾರಗಳಲ್ಲಿ ತೀರ್ಮಾನಿಸುವಂತೆ ಅಲಹಾಬಾದ್ ಹೈಕೋರ್ಟ್ ವಾರಣಾಸಿ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.



Join Whatsapp