ಬಿಜೆಪಿ ಸೂಚನೆ ನೀಡಿದರೆ ಸಿಬಿಐ ನನ್ನನ್ನು ಬಂಧಿಸಬಹುದು: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

Prasthutha|

ನವದೆಹಲಿ: ಬಿಜೆಪಿ ಸೂಚನೆ ನೀಡಿದರೆ ಸಿಬಿಐ ನನ್ನನ್ನು ಬಂಧಿಸಬಹುದು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

- Advertisement -

ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ವಿಚಾರಣೆಗೆ ಮುನ್ನ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಮ್ಮನ್ನು ಬಂಧಿಸುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಕೆಲವು ಬಿಜೆಪಿ ನಾಯಕರು ನನ್ನನ್ನು ಬಂಧಿಸುವ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

Join Whatsapp