ಜೆ.ಡಿ.ಎಸ್. ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Prasthutha|

ತುಮಕೂರು: ಜೆ.ಡಿ.ಎಸ್. ಬಗ್ಗೆ   ಸಾಫ್ಟ್ ಇಲ್ಲ. ಕಾರ್ನರ್ ರೂ ಇಲ್ಲ. ಅವರ ರಾಜಕಾರಣ ಅವರು ಮಾಡುತ್ತಾರೆ ನಮ್ಮ ರಾಜಕಾರಣ ನಾವು ಮಾಡುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

- Advertisement -

ಚಿಕ್ಕನಾಯಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಇತ್ತೀಚೆಗೆ ಹೆಚ್.ಡಿ.ಕುಮಾರಸ್ವಾಮಿ ಅವರು  ಬಿ.ಜೆ.ಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂಬ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು.

- Advertisement -

  ಸಂಸದ ಹೆಚ್.ಡಿ. ದೇವೇಗೌಡರು ತಮಗೆ ಕರೆ ಮಾಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ,   ದೇವೇಗೌಡರು ನಮ್ಮ ಹಿರಿಯರು. ನನಗೆ ಕರೆ ಮಾಡಿ ಬೆಂಗಳೂರಿಗೆ ಯಾವಾಗ ಹಿಂದಿರುಗುತ್ತೀರಿ ಎಂದು ಪ್ರಶ್ನಿಸಿದರು. ಬಂದಾಗ ಕರೆ ಮಾಡಲು ತಿಳಿಸಿದರು ಎಂದರು.

Join Whatsapp