ಡಿ. ಕೆ ಶಿವಕುಮಾರ್ ಭೇಟಿಯಾದ ಕ್ಯಾಂಪಸ್ ಫ್ರಂಟ್ ನಿಯೋಗ | ಸದನದಲ್ಲಿ NEP ಕುರಿತು ಚರ್ಚಿಸುವಂತೆ ಮನವಿ

Prasthutha|

ಬೆಂಗಳೂರು: ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷ ಅಥಾವುಲ್ಲಾ ಪುಂಜಾಲಕಟ್ಟೆ ನೇತೃತ್ವದ ನಿಯೋಗವು ಕೆಪಿಸಿಸಿ ಅಧ್ಯಕ್ಷರು ಹಾಗು ರಾಜಕೀಯ ಮುಖಂಡ ಡಿ. ಕೆ ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಎನ್ ಇಪಿ ಬಗ್ಗೆ ಸದನದಲ್ಲಿ ಚರ್ಚಿಸುವಂತೆ ಮನವಿ ಮಾಡಿದೆ.

- Advertisement -


ನಿಯೋಗವು ಭೇಟಿಯ ವೇಳೆ, ವಿಧಾನ ಸಭಾ ಅಧಿವೇಶನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಲೋಪದೋಷಗಳ ಕರಡು ಪ್ರತಿಯನ್ನು ನೀಡಿ ಚರ್ಚಿಸುವಂತೆ ಮನವಿಯನ್ನು ಮಾಡಿತು.


ಈ ಸಂದರ್ಭ ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿ ಸ್ವದಕತ್ ಶಾ, ರಾಜ್ಯ ಕಾರ್ಯದರ್ಶಿ ಸೈಯದ್ ಸರ್ಫರಾಜ್ ಉಪಸ್ಥಿತರಿದ್ದರು.

Join Whatsapp