ಚಾಮರಾಜನಗರ: ಅಂಬೇಡ್ಕರ್ ಜಯಂತಿ ಫ್ಲೆಕ್ಸ್ ಧ್ವಂಸ

Prasthutha|

ಚಾಮರಾಜನಗರ: ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಗೆ ಹಾಕಿದ್ದ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ವಿರೂಪಗೊಳಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ನಡೆದಿದೆ.

- Advertisement -

ಬೆಳಚವಾಡಿ ಗ್ರಾಮದ ಹೊರವಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಹಾಕಲಾಗಿದ್ದ ಫ್ಲೆಕ್ಸ್ ನಲ್ಲಿ ಅಂಬೇಡ್ಕರ್ ಮುಖದ ಮತ್ತು ಎದೆಯ ಭಾಗವನ್ನು ಕತ್ತರಿಸಿ ಕಿಡಿಗೇಡಿಗಳು ವಿಕೃತ ಮೆರೆದಿದ್ದಾರೆ. ಬೇಗೂರು ಠಾಣಾ ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

Join Whatsapp