ಚಾಮರಾಜನಗರ: ಆನೆ ಕಾರ್ಯಪಡೆ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

Prasthutha|

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮದ ಪಿ.ಜಿ ಪಾಳ್ಯ ವನ್ಯಜೀವಿ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಆನೆ ಕಾರ್ಯಪಡೆ ಸಿಬ್ಬಂದಿ ಮೇಲೆ ಗುರುವಾರ ರಾತ್ರಿ ಕಾಡಾನೆ ದಾಳಿ ನಡೆಸಿದೆ.

- Advertisement -


ಮುನಿಯಪ್ಪ, ನಾಗರಾಜು, ಜಡೇಸ್ವಾಮಿ ಆನೆ ದಾಳಿಗೆ ಒಳಗಾದವರು.


ರಾತ್ರಿ ಸಮಯದಲ್ಲಿ ಗಸ್ತಿಗೆ ಹೋಗಿದ್ದಾಗ ಗುಂಡಿಮಾಳ ಗ್ರಾಮದ ಮುಖ್ಯ ರಸ್ತೆಯಲ್ಲಿ ಆನೆ ಗ್ರಾಮಕ್ಕೆ ನುಗ್ಗುತ್ತಿರುವುದನ್ನು ಕಂಡು ತಡೆಯಲು ಮುಂದಾಗಿದ್ದಾರೆ. ಈ ಸಂದರ್ಭ ಆನೆ ಮೂವರ ಮೇಲೆ ದಾಳಿ ಮಾಡಿದೆ.

Join Whatsapp
Exit mobile version