ಕಾಂಗ್ರೆಸ್ ಇಲ್ಲದೇ ದೇಶ ಉಳಿಯಲು ಸಾಧ್ಯವಿಲ್ಲ ಎಂಬ ಹೇಳಿಕೆ ಭಟ್ಟಂಗಿತನದ್ದು: ನಟ ಚೇತನ್

Prasthutha|

ಬೆಂಗಳೂರು: ಹೊಸದಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದ ಕನ್ನಯ್ಯಾ ಕುಮಾರ್ ಅವರು, ಕಾಂಗ್ರೆಸ್ ಇಲ್ಲದೇ ದೇಶ ಉಳಿಯಲು ಸಾಧ್ಯವಿಲ್ಲ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಇದು ಅಸತ್ಯ ಮತ್ತು ಭಟ್ಟಂಗಿತನ ಎಂದು ನಟ ಚೇತನ್ ಟೀಕಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ (ಮತ್ತು ಬಿಜೆಪಿಯ) ಅವಕಾಶವಾದ ಮತ್ತು ಬೂಟಾಟಿಕೆಗಳಿಲ್ಲದೆಯೇ ಕರ್ನಾಟಕ ಮತ್ತು ಭಾರತವು ಉತ್ತಮವಾಗಿರುತ್ತದೆ. ವೈಯಕ್ತಿಕ ಅಧಿಕಾರದ ಸಲುವಾಗಿ ಕನ್ನಯ್ಯ ಅವರು ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ ಎಂದು ನಟ ಆರೋಪಿಸಿದ್ದಾರೆ.

Join Whatsapp