Home ಟಾಪ್ ಸುದ್ದಿಗಳು ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿ ಪ್ರವಾಸ

ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿ ಪ್ರವಾಸ

ಬೆಂಗಳೂರು: ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ನಡೆಯುವ ಏಪ್ರಿಲ್ 30ರಂದು, ಹೈಕೋರ್ಟ್ ಮುಖ್ಯ ನಾಯಮೂರ್ತಿಗಳ ಸಮ್ಮೇಳನದಲ್ಲಿ ಭಾಗಿಯಾಗಲಿರುವ ಬೊಮ್ಮಾಯಿ ಬಳಿಕ ನಾಳೆ ರಾತ್ರಿ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಆಯೋಜಿಸಿರುವ ಭೋಜನ ಕೂಟದಲ್ಲೂ ಭಾಗಿಯಾಗಲಿದ್ದಾರೆ.

ಸಿಎಂ ದೆಹಲಿ ಪ್ರವಾಸದಲ್ಲಿ ರಾಜ್ಯ ಸಚಿವ ಸಂಪುಟ ಪುನರ್ ರಚೆನೆಯ ಬಗ್ಗೆ ಚರ್ಚೆಯಾಗುವ ಸಂಭವವಿದ್ದು, ಹೈಕಮಾಂಡ್ ನಾಯಕರ ಜೊತೆ ಬೊಮ್ಮಾಯಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಭಾನುವಾರ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ಸಿಎಂ ವಾಪಸ್‌ ಆಗಲಿದ್ದಾರೆ.

Join Whatsapp
Exit mobile version