ಚಿಕ್ಕಮಗಳೂರು: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು, ಸುಟ್ಟು ಕರಕಲಾದ ಪ್ರಾಣಿ-ಪಕ್ಷಿಗಳು

Prasthutha|

ಚಿಕ್ಕಮಗಳೂರು: ತಾಲೂಕಿನ ಪವಿತ್ರವನ ಸಮೀಪದ ಚುರ್ಚೆಗುಡ್ಡ ಮೀಸಲು ಅರಣ್ಯದಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ ನೂರಾರು ಎಕ್ರೆ ಅರಣ್ಯ ಸಂಪತ್ತು ಭಸ್ಮವಾಗಿದೆ.

- Advertisement -

ಅರಣ್ಯದಲ್ಲಿ ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ಗಮನಿಸಿದ ಅರಣ್ಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.

ಕಾಡ್ಗಿಚ್ಚಿನಿಂದಾಗಿ ನೂರಾರು ಎಕ್ರೆ ಅರಣ್ಯ ಪ್ರದೇಶ ನಾಶವಾಗಿದ್ದು, ಬೆಂಕಿಯಿಂದ ಸರೀಸೃಪಗಳು, ಕೀಟಗಳು, ಪ್ರಾಣಿ-ಪಕ್ಷಿಗಳು ದಾರುಣವಾಗಿ ಸಾವನ್ನಪ್ಪಿದೆ.

Join Whatsapp