ಚಿಕ್ಕಮಗಳೂರು : ಧಾರಾಕಾರ ಮಳೆ ಹಿನ್ನೆಲೆ; ಘನ ವಾಹನಗಳ ಸಂಚಾರ ನಿಷೇಧ

Prasthutha|

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿರ್ಬಂಧಿಸಿ ಡಿಸಿ ಆದೇಶ ಹೊರಡಿಸಿದ್ದಾರೆ.

- Advertisement -

ಮುಳ್ಳಯ್ಯನಗಿರಿ ಭಾಗದಲ್ಲಿ ನಿರಂತರ ಭೂಕುಸಿತ, ಗುಡ್ಡ ಕುಸಿತ ಕಾರಣ 12000 ಕೆ.ಜಿ. ಮೇಲ್ಪಟ್ಟ ತೂಕದ ವಾಹನಗಳಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಆದೇಶ ನೀಡಿದ್ದಾರೆ.

ಈ ಹಿಂದೆ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಮಾಣಿಕ್ಯಧಾರ ಎಲ್ಲಾ ಫಾಲ್ಸ್ ಗೂ ಪ್ರವೇಶ ನಿರ್ಬಂಧಿಸಲಾಗಿತ್ತು

Join Whatsapp