ಚಿಕ್ಕಮಗಳೂರು: ಮೂವರನ್ನು ಬಲಿ ಪಡೆದ ಒಂಟಿ ಸಲಗ ಸೆರೆಗೆ ಆದೇಶ

Prasthutha|

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮೂವರನ್ನು ಬಲಿಪಡೆದ ಒಂಟಿ ಸಲಗವನ್ನು ಸೆರೆ ಹಿಡಿಯುವಂತೆ ಆದೇಶ ನೀಡಲಾಗಿದೆ.

- Advertisement -

ಇದರೊಂದಿಗೆ ಇನ್ನೂ ಎರಡು ಕಾಡಾನೆಗಳ ಸೆರೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.

ನಿರಂತರ ಕಾಡಾನೆ ದಾಳಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಜನರು ತತ್ತರಿಸಿ ಹೋಗಿದ್ದರು. ಇಂದಿನಿಂದಲೇ ಒಂಟಿ ಸಲಗ ಸೇರಿದಂತೆ 2 ಕಾಡಾನೆ ಸೆರೆಗೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ.

Join Whatsapp