ಗುಂಡು ಸೂಜಿ ಚುಚ್ಚಿ ಸಿಎಂ ಸಿದ್ದರಾಮಯ್ಯ ಕೈಗೆ ಗಾಯ..!

Prasthutha|

ಬೆಂಗಳೂರು: ಗುಂಡು ಸೂಜಿ ಚುಚ್ಚಿ ಸಿಎಂ ಸಿದ್ದರಾಮಯ್ಯ ಕೈಗೆ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -


ವಿಧಾನಸೌಧದ ಕೊಠಡಿಯಲ್ಲಿ ಸಿಎಂ ಸಿದ್ದರಾಮಯ್ಯ ಕೈಗೆ ಗುಂಡು ಸೂಚಿ ಚುಚ್ಚಿದ್ದು, ಸಿದ್ದರಾಮಯ್ಯ ಕೈಯಲ್ಲಿ ಆದ ಗಾಯ ಕಂಡು ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ. ನಂತರ ಸಿಎಂ ಕೈಗೆ ಔಷಧಿ ಹಚ್ಚಲಾಯಿತು ಎಂಬುದಾಗಿ ತಿಳಿದು ಬಂದಿದೆ.


ಅರ್ಜಿಯಲ್ಲಿದ್ದ ಗುಂಡು ಸೂಚಿ ಚುಚ್ಚಿ ಗಾಯಗಳಾಗಿದೆ. ಮೊದಲು ಗಾಯದ ಬಗ್ಗೆ ಮಾಹಿತಿ ಇಲ್ಲದೇ ಅಧಿಕಾರಿಗಳು, ವೈದ್ಯರು ಶಾಕ್ ಆಗಿ ಸಿಎಂ ಸಿದ್ದರಾಮಯ್ಯಗೆ ಚಿಕಿತ್ಸೆ ನೀಡಲು ಧಾವಿಸಿದ್ದರು. ಆದರೆ ಕೊನೆಗೆ ಇದು ಗುಂಡು ಪಿನ್ನು ಚುಚ್ಚಿದ ಗಾಯ ಎಂಬುದು ತಿಳಿದು ಬಂದಿದೆ.



Join Whatsapp