ಸಿಎಂ ಯಡಿಯೂರಪ್ಪ ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್ | ರಾಜ್ಯಪಾಲರ ಅಂಕಿತ; ಯಾರಿಗೆ ಯಾವ ಖಾತೆ? ಇಲ್ಲಿದೆ ವಿವರ…

Prasthutha|

ಬೆಂಗಳೂರು : ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದ ಸಚಿವ ಸಂಪುಟದಲ್ಲಿ ಖಾತೆ ಬದಲಾವಣೆಗೆ ಅಸಮಾಧಾನಗಳು ವ್ಯಕ್ತವಾಗಿರುವ ನಡುವೆಯೇ, ಖಾತೆ ಬದಲಾವಣೆ ಸುತ್ತೋಲೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಮೂಲಕ ಖಾತೆ ಮರು ಹಂಚಿಕೆ ಅಧಿಕೃತವಾಗಿದೆ.

- Advertisement -

ರಾಜ್ಯದ ನೂತನ ಸಚಿವರುಗಳ ಖಾತೆಗಳು ಹಾಗೂ ಮರು ಹಂಚಿಕೆಯಾದ ಸಚಿವರ ಖಾತೆಗಳ ವಿವರ ಇಲ್ಲಿದೆ.

ಬಿ.ಎಸ್. ಯಡಿಯೂರಪ್ಪ – ಮುಖ್ಯಮಂತ್ರಿ, ಡಿಪಿಎಆರ್, ಕ್ಯಾಬಿನೆಟ್ ಅಫೈರ್, ಹಣಕಾಸು, ಬೆಂಗಳೂರು ಅಭಿವೃದ್ಧಿ, ಎನರ್ಜಿ, ಗುಪ್ತಚರ, ಪ್ಲಾನಿಂಗ್, ಪ್ರೋಗ್ರಾಂ ಮಾನಿಟರಿಂಗ್ ಅಂಡ್ ಸ್ಟಾಟಿಸ್ಟಿಕ್ಸ್, ಇನ್ಫಾಸ್ಟ್ರಕ್ಚರ್ ಡೆವೆಲಪ್ಮೆಂಟ್

- Advertisement -

ಉಮೇಶ್ ಕತ್ತಿ – ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ಖಾತೆ

ಎಸ್. ಅಂಗಾರ – ಮೀನುಗಾರಿಕೆ, ಒಳನಾಡು ಸಾರಿಗೆ

ಬಸವರಾಜ್ ಬೊಮ್ಮಾಯಿ – ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಖಾತೆ

ಜೆ.ಸಿ. ಮಾಧುಸ್ವಾಮಿ – ವೈದ್ಯಕೀಯ ಶಿಕ್ಷಣ ಖಾತೆ, ಕನ್ನಡ ಮತ್ತು ಸಂಸ್ಕೃತಿ ಖಾತೆ

ಸಿ.ಸಿ .ಪಾಟೀಲ್ – ಸಣ್ಣ ಕೈಗಾರಿಕಾ ಖಾತೆ, ವಾರ್ತಾ ಮತ್ತು ಸಂಪರ್ಕ ಖಾತೆ

ಅರವಿಂದ ಲಿಂಬಾವಳಿ – ಅರಣ್ಯ ಖಾತೆ

ಮುರುಗೇಶ್ ನಿರಾಣಿ – ಗಣಿ ಮತ್ತು ಭೂ ವಿಜ್ಞಾನ ಖಾತೆ

ಎಂ.ಟಿ.ಬಿ. ನಾಗರಾಜ್ – ಅಬಕಾರಿ ಖಾತೆ

ಕೋಟಾ ಶ್ರೀನಿವಾಸ್ ಪೂಜಾರಿ – ಮುಜುರಾಯಿ, ಹಿಂದುಳಿದ ವರ್ಗಗಳ ಖಾತೆ

ಡಾ.ಕೆ. ಸುಧಾಕರ್ – ಆರೋಗ್ಯ ಖಾತೆ

ಆನಂದ್ ಸಿಂಗ್ – ಪ್ರವಾಸೋದ್ಯಮ

ಸಿ.ಪಿ. ಯೋಗೀಶ್ವರ್ – ಸಣ್ಣ ನೀರಾವರಿ ಖಾತೆ

ಪ್ರಭು ಚೌವ್ಹಾಣ್ – ಪಶು ಸಂಗೋಪನಾ ಸಚಿವರ ಖಾತೆ

ಶಿವರಾಂ ಹೆಬ್ಬಾರ್ – ಕಾರ್ಮಿಕ ಖಾತೆ

ಆರ್. ಶಂಕರ್ – ಪೌರಾಡಳಿತ ಮತ್ತು ರೇಷ್ಮೆ ಸಚಿವರ ಖಾತೆ

ಕೆ. ಗೋಪಾಲಯ್ಯ – ತೋಟಗಾರಿಕಾ ಖಾತೆ, ಸಕ್ಕರೆ ಖಾತೆ

ಕೆ.ಸಿ. ನಾರಾಯಣ ಗೌಡ – ಯುವಜನ ಸೇವೆ ಮತ್ತು ಕ್ರೀಡಾ ಸಬಲೀಕರಣ ಖಾತೆ

Join Whatsapp