ಸಿಎಂ ಆದಿತ್ಯನಾಥ್ ಕಾಲಿಗೆ ಬಿದ್ದ ನಟ ರಜನಿಕಾಂತ್: ವ್ಯಾಪಕ ಖಂಡನೆ

Prasthutha|

- Advertisement -

ನವದೆಹಲಿ‍: ನಟ ರಜನಿಕಾಂತ್
ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್​ ಅವರ ಕಾಲಿಗೆ ​ ನಮಸ್ಕರಿಸಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ.

ಇದು ಒಂದು ವರ್ಗದ ಜನರಿಗೆ ಸರಿ ಎನಿಸಿಲ್ಲ. ಹಾಗಾಗಿ ರಜನಿಕಾಂತ್​ ಅವರ ನಡೆಯನ್ನು ಅನೇಕರು ಖಂಡಿಸುತ್ತಿದ್ದಾರೆ.

- Advertisement -

ಇಬ್ಬರ ನಡುವೆ ವಯಸ್ಸಿನ ಅಂತರ ತುಂಬ ದೊಡ್ಡದಿದೆ. ಯೋಗಿ ಆದಿತ್ಯನಾಥ್​ ಅವರಿಗಿಂತ ರಜನಿಕಾಂತ್​ ಅವರು 21 ವರ್ಷ ಹಿರಿಯರು. ಹಾಗಾಗಿ ಕಿರಿಯ ವ್ಯಕ್ತಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದನ್ನು ಹಲವರು ವಿರೋಧಿಸುತ್ತಿದ್ದಾರೆ.

Join Whatsapp